ಸದ್ಗುರು ಆನಂದ ಮಹಾರಾಜರ ಹುಟ್ಟುಹಬ್ಬ ಆಚರಣೆ
Sadhguru Anand Maharaj's birthday celebration
ಯಮಕನಮರಡಿ 11 ; ಸ್ಥಳೀಯ ಹರಿ ಮಂದಿರದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಅವರ 65 ನೇ ಹುಟ್ಟುಹಬ್ಬವನ್ನು ಇಂದು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಸ್ಥಳೀಯ ಯುವ ದುರಿಣರು ಆದ ರವಿ ಜಿನರಾಳಿ ದಸ್ತಗೀರ್ ಬಸಾಪೂರಿ ಸುನಿಲ್ ದೇಸಾಯಿ ಗೋಪಾಲ್ ಚಪನಿ ಸಂತೋಷ್ ಬಿದ್ರೆವಾಡಿ ಅನಿಲ್ ಖವರೆ ಸ್ಥಳೀಯ ಪೊಲೀಸ್ ಠಾಣಾ ಸಿಪಿಐ ಜಮೀರ್ ಮಸಾಪುರಿ ಹಾಗೂ ಗೆಳೆಯರ ಬಳಗ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 