ಬೆರಗು ಪುಸ್ತಕಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Sahitya Akademi Award for Beragu Book
ಲೋಕದರ್ಶನ ವರದಿ
ಬೆರಗು ಪುಸ್ತಕಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಆಲಮೇಲ 09: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಪ್ರಕಟಿಸಿರುವ ಡಾ.ಲಕ್ಷ್ಮಣ ವಿ.ಎ ಅವರ ಕಾಯುನ್ ಬೂತ್ ಕವನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ 2023 ನೇ ಸಾಲಿನ ಕಾವ್ಯ ಪ್ರಕಾರದ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಹರ್ಷ ತಂದಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ. ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಪಡೆಯುತ್ತಿರುವುದು ಇದು 2ನೇ ಬಾರಿ, ಕಳೆದ ಸಲವೂ ವಿಮರ್ಶಾ ಪ್ರಕಾರದಲ್ಲಿ ಪ್ರಶಸ್ತಿ ಪಡೆದುಕೊಂಡಿತ್ತು ಎಂದು ಅವರು ತಿಳಿಸಿದ್ದಾರೆ.
ಪ್ರಕಾಶನವು ಕಳೆದ ಎಂಟು ವರ್ಷಗಳಲ್ಲಿ ನಾಡಿನ ಎಲ್ಲ ಭಾಗದ ಲೇಖಕರ 170 ಕೃತಿಗಳನ್ನು ಪ್ರಕಟಿಸಿದ್ದು ಪ್ರಶಂಸನಾರ್ಹ, ಈ ಭಾಗದ ಸಾಂಸ್ಕೃತಿಕ ಲೋಕಕ್ಕೆ ಬಹು ದೊಡ್ಡ ಕೊಡುಗೆ ಬೆರಗು ಪ್ರಕಾಶನ ನೀಡಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 