ರಾಮನವಮಿ ಪ್ರಯುಕ್ತ ಸಾಯಿಬಾಬಾ ದರ್ಶನ
Sai Baba Darshan on the occasion of Ram Navami
ರಾಮನವಮಿ ಪ್ರಯುಕ್ತ ಸಾಯಿಬಾಬಾ ದರ್ಶನ
ಶಿಗ್ಗಾವಿ 06: ರಾಮನವಮಿಯ ಪ್ರಯುಕ್ತ ಹಾವೇರಿ ಶಹರದ ಅಶ್ವಿನಿ ನಗರದಲ್ಲಿರುವ ಸಾಯಿ ಮಂದಿರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಈ ಸಂಧರ್ಭದಲ್ಲಿ ಯುವ ಮುಖಂಡ ಭರತ ಬೊಮ್ಮಾಯಿ, ಮಂಜುನಾಥ ಉಡುಪಿ, ಹರ್ತಿ ಸೇರಿದಂತೆ ಸಾಯಿಬಾಬಾ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 