ಅಳವಂಡಿಯ ಅನ್ವರ ಗಡಾದಗೆ ಸೈಮಾ ಅವಾರ್ಡ ಪ್ರದಾನ
Saima Award presented to Anwar Gadad of Alavandi
ಕೊಪ್ಪಳ 29: ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಸಮಾಜಸೇವಕ ಅನ್ವರ ಹುಸೇನ್ ಗಡಾದರವರ ಸಾಮಾಜಿಕ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದೀರ್ಘ ಸೇವೆಯನ್ನು ಗುರುತಿಸಿ ಸೌತ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ವತಿಯಿಂದ ಹೈದರಾಬಾದ್ ನ ಪ್ರತಿಷ್ಠಿತ ಹೊಟೆಲ್ ನಲ್ಲಿ ಆಯೋಜಿಸಿದ್ದ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಸೈಮಾ ಅವಾರ್ಡ್ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತೆಲಂಗಾಣ ಸರ್ಕಾರದ ಸಚಿವರಾದ ದನಸಾರಿ ಸೀತಕ್ಕ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೊಡ್ಲರಿ ಲಕ್ಷ್ಮಣ್ ,ಕೊಂಡಾ ಸುರೇಖಾ, ಚಾಮಲಾ ಕಿರಣ್ ಕುಮಾರ್ ರೆಡ್ಡಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ದನಕೊಳ್ಳ ಶಿವಕುಮಾರ ಸ್ವಾಮಿಜಿ ಸಂಸದರಾದ ಸಾಗರ ಖಂಡ್ರೆ, ಮಂಜುಳಾ ಗುರುರಾಜ ಹಾಗೂ ತೆಲಗು ಮತ್ತು ಕನ್ನಡ ಖ್ಯಾಟ ನಟ ನಟಿಯರು ಉಪಸ್ಥಿತಿ ಇದ್ದು ಪ್ರಶಸ್ತಿ ಪ್ರದಾನ ಮಾಡಿದರು.ಇದೇ ಸಂದರ್ಭದಲ್ಲಿ ಅನ್ವರ ಹುಸೇನ್ ಗಡಾದ ಸ್ನೇಹ ಬಳಗ ಹಾಗೂ ಕುಟುಂಬಸ್ಥರು ಉಪಸ್ಥಿತಿ ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 