ಞರಾಜೇಂದ್ರ ತಾಳುಕರ ಅವರಿಗೆ ಸದ್ಗುರು ಕಾಯಕಶ್ರೀ ಪ್ರಶಸ್ತಿ
ಲೋಕದರ್ಶನ ವರದಿ
ಬೆಳಗಾವಿ 9- ನಗರದ ಶ್ರೀಸದ್ಗುರು ಸಾಹಿತ್ಯ ಪ್ರತಿಷ್ಠಾನದವರು ವಿಶ್ವ ಶೈಕ್ಷಣಿಕ ದಿನಾಚರಣೆ ಅಂಗವಾಗಿ ಸಮಾಜ ಸೇವಕರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಬೆಳಗಾವಿಯ ಕೃಷ್ಞರಾಜೇಂದ್ರ ತಾಳುಕರ ಅವರ ಅಪರೂಪ ಸೇವೆಯನ್ನು ಗುರುತಿಸಿ ಸದ್ಗುರು ಕಾಯಕಶ್ರೀ ಪ್ರಶಸ್ತಿಯನ್ನು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಮುಕ್ತಿ ಮಠದ ಮಹಸ್ವಾಮಿಗಳಾದ ಪೂಜ್ಯ ಶ್ರೀ ಷ.ಬ್ರ. ತಪೋರತ್ನ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಹಿರಿಯ ಪತ್ರಕರ್ತ ಕಲ್ಯಾಣರಾವ ಮುಚಳಂಬಿ ನಿವೃತ್ತ ಪ್ರಾಚಾರ್ಯ ಎಸ್.ಆರ್. ಹಿರೇಮಠ, ಸಾಹಿತಿ ಎಲ್. ಎಸ್. ಶಾಸ್ತ್ರಿ, ಶರಣಪ್ಪ ಚಿಕ್ಕನಗೌಡರ, ರಾಜೇಂದ್ರ ಗೋಶ್ಯಾನಟ್ಟಿ, ರಾಜು ಕೋಲಕಾರು ಮುಂತಾದವರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 