ಗಾಂಜಾ ಮಾರಾಟ: ನಾಲ್ವರ ಬಂಧನ
ಬೆಳಗಾವಿ 18: ನಗರದಲ್ಲಿ ಕಾಲೇಜು ವಿಧ್ಯಾಥರ್ಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಖದೀಮರನ್ನು ಬಂಧಿಸುವಲ್ಲಿ ಸಿಸಿಬಿ ಪೋಲೀಸರು ಯಶಸ್ವಿಯಾಗಿದ್ದಾರೆ.
ನಗರದಲ್ಲಿ ವಿದ್ಯಾಥರ್ಿಗಳು ಗಾಂಜಾ ಚಟಕ್ಕೆ ಬಲಿಯಾಗುತ್ತಿರುವದನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೋಲೀಸ್ ಗಾಂಜಾ ಮಾರಾಟಗಾರರ ವಿರುದ್ಧ ಸಮರ ಸಾರಿದೆ. ಸ್ಥಳೀಯ ಗ್ಯಾಂಗ್ವಾಡಿಯಲ್ಲಿ ದುಗರ್ಾದೇವಿ ಮಂದಿರದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಅಶೋಕ ನಗರ ಮತ್ತು ಫೋಟರ್್ ರಸ್ತೆಯ ನಿವಾಸಿಗಳಾದ ಸಜರ್ು ಗೋವಿಂದ ಲೋಂಡೆ, ನಿಖಾಬ ಪೀರಜಧೆ, ತಬ್ರೇಜ್ ನರಗುಂದ, ಸಾದಾಬ ಪೀರಜಾದೆ ಎಂಬ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಒಂದೂವರೆ ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈ ದಾಳಿ ನಡೆಸಿದ ಸಿಸಿಬಿ ಪಿಐ ಗಡ್ಡೇಕರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 