ಧ್ಯಾನದಿಂದ ಮೋಕ್ಷ ಸಾಧ್ಯ : ರೇವಣಸಿದ್ಧೇಶ್ವರರು
Salvation is possible through meditation: Revana Siddheshwar
ರಬಕವಿ-ಬನಹಟ್ಟಿ : ಭಕ್ತಿಯ ಮೂಲಕ ದೇವರನ್ನುಕಾಣುವ ಬಗೆಯನ್ನು ಇಂಚಗೇರಿ ಸಂಪ್ರದಾಯದ ಸದ್ಗುರುಗಳು ವಿಶ್ವಕ್ಕೆ ಪರಿಚಯಿಸಿದ್ದಾರೆ. ಪರಮಾತ್ಮನ್ನುಕಂಡು ಕೊಳ್ಳುವ ಏಕೈಕ ಮಾರ್ಗವೆಂದರೆ ಧ್ಯಾನ. ಧಾನ್ಯ ಮಾಡುವುದರ ಮೂಲಕ ಮೋಕ್ಷ ಹೊಂದಲು ಸಾಧ್ಯಎಂದು ಶ್ರೀಕ್ಷೇತ್ರ ಇಂಚಗೇರಿ ಮಠದ ಸದ್ಗುರು ಸ.ಸ. ರೇವಣಸಿದ್ಧೇಶ್ವರ ಮಹಾರಾಜರು ಹೇಳಿದರು.
ಅವರು ಸಮೀಪದರಡ್ಡೇರಹಟ್ಟಿಗ್ರಾಮದಲ್ಲಿ ಕ್ಷೇತ್ರಇಂಚಗೇರಿ ಮಠ ಸಾಂಪ್ರದಾಯದ ಸದ್ಗುರುಗಳ ಸ್ಮರಣಾರ್ಥ ಹಾಗೂ ದುಂಡಪ್ಪ ಪರಗೊಂಡಪ್ಪಖೋತಇವರ ಪುಣ್ಯಾರಾಧನೆಯದಶಮಾನೋತ್ಸವಆಧ್ಯಾತ್ಮ ಸಪ್ತಾಹದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುರುಪಾದ ಮಹಾರಾಜರು, ಶಂಕ್ರೆಪ್ಪ ಮಹಾರಾಜರು, ನಾಗಪ್ಪಗುಂಡೇವಾಡಿ ಸೇರಿದಂತೆಅನೇಕರು ವೇದಿಕೆ ಮೇಲಿದ್ದರು. ಜ್ಞಾನೇಶ್ವರಖೋತ, ತುಕಾರಾಮಖೋತ, ರಡ್ಡೇರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಭಕ್ತರು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 