ರಾಯಬಾಗ: ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾರ್ಯಾಗಾರ
ಲೋಕದರ್ಶನ ವರದಿ
ರಾಯಬಾಗ 14: ತಾಲೂಕಿನ ಎಲ್ಲ ಪ್ರೌಢಶಾಲೆಗಳು ಈ ಬಾರಿ ಶೇ.100 ಫಲಿತಾಂಶ ಪಡೆಯಲು ವಿದ್ಯಾಥರ್ಿಗಳನ್ನು ಸಜ್ಜುಗೊಳಿಸಬೇಕೆಂದು ಪ್ರಭಾರಿ ಬಿಇಒ ಎಚ್.ಎ.ಭಜಂತ್ರಿ ತಿಳಿಸಿದರು.
ಇತ್ತಿಚೆಗೆ ಪಟ್ಟಣದ ಆರ್.ವಿ.ಆರ್. ಶಾಲೆಯಲ್ಲಿ ರಾ.ವಿ.ಸಂಯುಕ್ತ ಪದವಿ ಪೂರ್ವಮಹಾವಿದ್ಯಾಲಯ (ಪ್ರೌಢಶಾಲೆ ವಿಭಾಗ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ ಎಸ್ಎಸ್ಎಲ್ಸಿ ಹಿಂದಿ ವಿಷಯದ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾಯರ್ಾಗಾರ ಉದ್ಘಾಟಸಿ ಮಾತನಾಡಿದ ಅವರು, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸಲಾಗುವುದು ಎಂದರು.
ಎಸ್.ಎಸ್.ಹಚಡದ, ವಿ.ಎಸ್.ಕಾಂಬಳೆ, ಕೆ.ರಾಮನಗೌಡ, ಜಿ.ಬಿ.ಕಲ್ಲೋಳ ಸೇರಿದಂತೆ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಶಿಕ್ಷಕರು ಭಾಗವಿಸಿದ್ದರು. ಶಿಕ್ಷಕ ಪಿ.ಎಸ್.ಅಲಗೂರ ಸ್ವಾಗತಿಸಿದರು, ಡಿ.ಎನ್.ನದಾಫ ನಿರೂಪಿಸಿ, ವಂದಿಸಿದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 