ದುಷ್ಕರ್ಮಿಗಳ ಬೆನ್ನಟ್ಟಿ ಹಿಡಿದ ಸ್ಯಾಂಡಲ್ವುಡ್ ನಟ
ಬೆಂಗಳೂರು, ಡಿ 28, ಸ್ಯಾಂಡಲ್ವುಡ್
ನಟರೊಬ್ಬರು ತಮ್ಮ ಸಾಹಸದಿಂದಾಗಿ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ ನಟ ರಘುಭಟ್ ಗುರುವಾರ ರಾತ್ರಿ ‘ಅವನೇ ಶ್ರೀಮನ್ನಾರಾಯಣ’
ಪ್ರೀಮಿಯರ್ ಶೋ ನೋಡಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ,
ಹಲಸೂರಿನ RMZ ಸರ್ಕಲ್ ಬಳಿ ಇಬ್ಬರು ದುಷ್ಕರ್ಮಿಗಳು ಕ್ಯಾಬ್ ಡ್ರೈವರ್ ರಘುನಾಥ್ ಎಂಬವರ ಬಳಿ
ಹಣ, ಮೊಬೈಲ್ ಕಸಿದು ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ನಟ ರಘುಭಟ್ ಬೈಕನ್ನು ಹಿಂಬಾಲಿಸಿದ್ದಾರೆ.
ಆದರೆ ವೇಗವಾಗಿ ತಪ್ಪಿಸಿಕೊಳ್ಳುವ ಭರದಲ್ಲಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಕಳ್ಳರು ಕೆಳಗಿಬಿದ್ದಿದ್ದಾರೆ.
ಈ ವೇಳೆ ನಟ ರಘುಭಟ್ ಆರೋಪಿ ಅಬ್ದುಲ್ನನ್ನು ಸೆರೆಹಿಡಿದ್ದಾರೆ.
ಮತ್ತೊಬ್ಬ ಆರೋಪಿ ಮೋಯಿನ್ಗೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ನಟ ರಘುಭಟ್ ಪೊಲೀಸರಿಗೆ ಮಾಹಿತಿ
ತಿಳಿಸಿ, ಆರೋಪಿಗಳನ್ನು ಹಲಸೂರು ಪೊಲೀಸರ ವಶಕ್ಕೆ ನೀಡಿದ್ದಾರೆ. ನಟನ ಕಾರ್ಯಕ್ಕೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದಹಾಗೆ,
ನಟ ರಘುಭಟ್ ‘ಅನ್ವೇಷಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 