ಸಂಡೂರು: ನಾರಿಹಳ್ಳ ಜಲಾಶಯದಲ್ಲಿ ಮೀನುಮರಿ ಬಿತ್ತನೆ
Sandur: Fish fry sowing in Narihalla reservoir
ಬಳ್ಳಾರಿ 14: ಜಿಲ್ಲೆಯ ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಬಿತ್ತನೆ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು.ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸವ, ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ತಾರನಗರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಂಪಾಪತಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಎಸ್ ಸೇರಿದಂತೆ ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು, ಪರವಾನಿಗೆದಾರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 