ಸಂಗಮೇಶ್ವರ ಪ್ರೌಢಶಾಲೆ: ಹಿಂದಿ ವಿಷಯ ಕಾರ್ಯಾಗಾರ
Sangameshwar High School: Hindi Subject Workshop
ತಾಳಿಕೋಟಿ 26: ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಹಿಂದಿ ವಿಷಯದ ಕುರಿತು ಒಂದು ದಿನದ ಕಾರ್ಯಗಾರ ಶನಿವಾರ ಜರಗಿತು. ಕಾರ್ಯಗಾರದ ನೋಡಲ್ ಅಧಿಕಾರಿಗಳಾದ ಪೀರಾಪೂರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆರಿ್ಬ. ದಮ್ಮೂರಮಠ ಅವರು 29 ಅಂಶ ಕಾರ್ಯಕ್ರಮ ಕುರಿತು ಸವಿಸ್ತರವಾಗಿ ವಿವರಿಸಿದರು.
ವೇದಿಕೆಯಲ್ಲಿ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಂ.ಕೆ.ಬಾಗವಾನ(ಇಸಿಓ), ಸಂಪನ್ಮೂಲ ವ್ಯಕ್ತಿಗಳಾದ ಸ.ಶಿ.ಎ.ಕೆ.ರಾಠೋಡ, ಎಸ್.ಕೆ. ಬಾಲಕಿಯರ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಡಾ.ಅನೀಲಕುಮಾರ ಇರಾಜ, ಎಸ್ ಎಸ್ ಪ್ರೌಢಶಾಲೆ ಹಿಂದಿ ಶಿಕ್ಷಕ ಬಿ.ವಾಯ್.ಹಿರೆಹೊಳಿ ಹಾಗೂ ಮುದ್ದೇಬಿಹಾಳ ತಾಲೂಕಿನ ತ್ರಿಭಾಷಾ ಶಿಕ್ಷಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 