ಸಂಗಮೇಸ್ವರಸ್ವಾಮಿ ರಥೋತ್ಸವ
Sangameswaraswamy Chariot Festival
ಬ್ಯಾಡಗಿ 09 : ಪಟ್ಟಣದ ಸಂಗಮೇಸ್ವರ ನಗರದ ಸಂಗಮೇಸ್ವರಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಜಾನಪದ ಕಲಾ ತಂಡ, ವೀರಭದ್ರನ ಕುಣಿತ ಮತ್ತು ಮಹಿಳಾ ವೀರಗಾಸೆ ರಥೋತ್ಸವದಲ್ಲಿ ವಿಶೇಷ ಆಕರ್ಷಣೆ ನೀಡಿದವು. ವಿದ್ಯುತ್ ದೀಪ ಮತ್ತು ಪುಷ್ಪಗಳಿಂದ ಅಲಂಕರಿಸಿದ ರಥೋತ್ಸವದ ಕಳಸಕ್ಕೆ ಭಕ್ತರು ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿಯನ್ನು ಸಮಪ್ರಿಸುತ್ತಿರುವ ದೃಶ್ಯಗಳು ಕಂಡು ಬಂದವು. ಸಂಜೆ 5 ಕ್ಕೆ ಆರಂಭವಾದ ರಥೋತ್ಸವ ಗುಮ್ಮನಹಳ್ಳಿ ರಸ್ತೆಯವರೆಗೂ ಸಾಗಿತು. ದಾರಿಯುದ್ಧಕ್ಕೂ ಹಣ್ಣು ಕಾಯಿ ನೈವೇದ್ಯ ಅರ್ಿಸಿದರು. ರಾತ್ರಿ 8 ಗಂಟೆಯ ಬಳಿಕ ಗೋಧಿ ಹುಗ್ಗಿ. ಅನ್ನ ಸಾಂಬಾರ ಪ್ರಸಾದ ವಿತರಿಸಲಾಯಿತು ಎಂದು ಸಂಮೇಶ್ವರ ಟ್ರಸ್ಟ್ ಕಮೀಟಿಯ ಚಂದ್ರಶೇಖರ ಹೊಸಮನಿ ತಿಳಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 