ಸಂಗಮೇಸ್ವರಸ್ವಾಮಿ ರಥೋತ್ಸವ
Sangameswaraswamy Chariot Festival
ಬ್ಯಾಡಗಿ 09 : ಪಟ್ಟಣದ ಸಂಗಮೇಸ್ವರ ನಗರದ ಸಂಗಮೇಸ್ವರಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಜಾನಪದ ಕಲಾ ತಂಡ, ವೀರಭದ್ರನ ಕುಣಿತ ಮತ್ತು ಮಹಿಳಾ ವೀರಗಾಸೆ ರಥೋತ್ಸವದಲ್ಲಿ ವಿಶೇಷ ಆಕರ್ಷಣೆ ನೀಡಿದವು. ವಿದ್ಯುತ್ ದೀಪ ಮತ್ತು ಪುಷ್ಪಗಳಿಂದ ಅಲಂಕರಿಸಿದ ರಥೋತ್ಸವದ ಕಳಸಕ್ಕೆ ಭಕ್ತರು ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿಯನ್ನು ಸಮಪ್ರಿಸುತ್ತಿರುವ ದೃಶ್ಯಗಳು ಕಂಡು ಬಂದವು. ಸಂಜೆ 5 ಕ್ಕೆ ಆರಂಭವಾದ ರಥೋತ್ಸವ ಗುಮ್ಮನಹಳ್ಳಿ ರಸ್ತೆಯವರೆಗೂ ಸಾಗಿತು. ದಾರಿಯುದ್ಧಕ್ಕೂ ಹಣ್ಣು ಕಾಯಿ ನೈವೇದ್ಯ ಅರ್ಿಸಿದರು. ರಾತ್ರಿ 8 ಗಂಟೆಯ ಬಳಿಕ ಗೋಧಿ ಹುಗ್ಗಿ. ಅನ್ನ ಸಾಂಬಾರ ಪ್ರಸಾದ ವಿತರಿಸಲಾಯಿತು ಎಂದು ಸಂಮೇಶ್ವರ ಟ್ರಸ್ಟ್ ಕಮೀಟಿಯ ಚಂದ್ರಶೇಖರ ಹೊಸಮನಿ ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 