ಹಿಂದೂ-ಮುಸ್ಲಿಂ ಐಕ್ಯತೆಗೆ ಸಾಕ್ಷಿಯಾದ ಸಂಗೊಳ್ಳಿಯ ಮೊಹರಂ
Sangolli's Muharram a witness to Hindu-Muslim unity
ಸವದತ್ತಿ 28: ಬೈಲಹೊಂಗಲ ತಾಲ್ಲೂಕಿನ ಐತಿಹಾಸಿಕ ರಾಯಣ್ಣನ ಸಂಗೊಳ್ಳಿ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸೌಹಾರ್ದಯುತವಾಗಿ ಆಚರಿಸಿದರು. ಲಾಲ್ಶಾವಲಿ ದೇವರ ಪಂಜಾಕ್ಕೆ ವಿಶೇಷ ಪೂಜೆ, ಕಿಚ್ಚು ಹಾಯುವುದು, ಡೋಲು ಮೆರವಣಿಗೆ ಹಾಗೂ ಸವಾರಿ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಗ್ರಾಮದ ಉತ್ತಮ ಹಾಗೂ ಸಕಲರ ಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಭೇದ ಮರೆತು ಗ್ರಾಮಸ್ಥರು ಒಗ್ಗಟ್ಟಿನಿಂದ ಭಾಗವಹಿಸಿ ಧಾರ್ಮಿಕ ಸಾಮರಸ್ಯದ ಮಾದರಿಯನ್ನು ಮೂಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 