ಹಿಂದೂ-ಮುಸ್ಲಿಂ ಐಕ್ಯತೆಗೆ ಸಾಕ್ಷಿಯಾದ ಸಂಗೊಳ್ಳಿಯ ಮೊಹರಂ
Sangolli's Muharram a witness to Hindu-Muslim unity
ಸವದತ್ತಿ 28: ಬೈಲಹೊಂಗಲ ತಾಲ್ಲೂಕಿನ ಐತಿಹಾಸಿಕ ರಾಯಣ್ಣನ ಸಂಗೊಳ್ಳಿ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸೌಹಾರ್ದಯುತವಾಗಿ ಆಚರಿಸಿದರು. ಲಾಲ್ಶಾವಲಿ ದೇವರ ಪಂಜಾಕ್ಕೆ ವಿಶೇಷ ಪೂಜೆ, ಕಿಚ್ಚು ಹಾಯುವುದು, ಡೋಲು ಮೆರವಣಿಗೆ ಹಾಗೂ ಸವಾರಿ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಗ್ರಾಮದ ಉತ್ತಮ ಹಾಗೂ ಸಕಲರ ಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಭೇದ ಮರೆತು ಗ್ರಾಮಸ್ಥರು ಒಗ್ಗಟ್ಟಿನಿಂದ ಭಾಗವಹಿಸಿ ಧಾರ್ಮಿಕ ಸಾಮರಸ್ಯದ ಮಾದರಿಯನ್ನು ಮೂಡಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 