ಎಸ್.ಎಸ್,ಎಲ್,ಸಿ, ಪರೀಕ್ಷೆಗೆ ಅಂಕ ನಿಗದಿಗೆ ಶಿಕ್ಷಣ ಸಚಿವರಿಗೆ ಸಾನಿಯಾ ಮನವಿ
Sania appeals to the Education Minister to fix marks for SSLC exams
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 10 : ನೇಯ ತರಗತಿಯಲ್ಲಿ ತೃತೀಯ ಭಾಷೆ ಹಿಂದಿ ಕಡ್ಡಾಯವಲ್ಲ ಎಂಬ ನಿಯಮ ಜಾರಿಗೆ ರಾಜ್ಯ ಸರಕಾರ ಮುಂದಾಗಿರುವ ವಿಚಾರದಲ್ಲಿ ಹಲವಾರು ಕಡೆಯಿಂದ ವಿದ್ಯಾರ್ಥಿಗಳು ಅಂಕ ನಿಗದಿಗೊಳಿಸಬೇಕು ಆಗ್ರಹ ವ್ಯಕ್ತವಾಗುತ್ತಿದ್ದು 6 ನೇಯ ತರಗತಿಯಿಂದ ಹಿಂದಿ ಭಾಷಡಯನ್ನು ನೆಚ್ಚಿನ ಭಾಷೆ ಮತ್ತು ಅಂಕಗಳಿಗೆಕೆ ಸಹಕಾರಿಯಾಗುವ ಭಾಷೆಯೆಂದು ನಾವು ಅಚ್ಚು ಮೆಚ್ಚಿನಿಂದ ಅಭ್ಯಸಿಸಿದ್ದು ನಮಗೆ ಎಸ್,ಎಸ್,ಎಲ್,ಸಿ,ಪರೀಕ್ಷೆಯಲ್ಲಿ ಗ್ರೇಡ್ ಬದಲಾಗಿ ಅಂಕಗಳನ್ನು ನಿಗದಿ ಗೊಳಿಸಬೇಕು ಈ ನಿಯಮದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿಯನ್ನು ದಿನಪತ್ರಿಕೆ ಮುಖಾಂತರ ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದ ನೇತಾಜಿ ಸುಭಾಷಚಂದ್ರ ಭೋಸ ಸರಕಾರಿ ಪ್ರೌಢಶಾಲೆಯ ಹತ್ತನೆ ತರಗತಿಯ ವಿದ್ಯಾರ್ಥಿನಿಯಾದ ಕುಽಽಸಾನಿಯಾ ಅಮೀತ ಮುಲ್ತಾನಿ ಶಿಕ್ಷಣ ಸಚಿವರಾದ ಮಧು ಬಂಗಾರ್ಪನವರಲ್ಲಿ ಮನವಿ ಸಲ್ಲಿಸಿ ಪತ್ರ ಬರೆದಿದ್ದಾಳೆ,
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 