ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂಜೀವ ದೇಶಪಾಂಡೆ ನೇಮಕ
Sanjeev Deshpande appointed as executive committee member
ಕೊಪ್ಪಳ 24- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಗೆ ನಗರದ ಯುವ ಮುಖಂಡ ಸಂಜೀವ್ ದೇಶಪಾಂಡೆ ಅವರನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅದ್ಯಕ್ಷ ಎಸ್. ರಘುನಾಥ್ ನೇಮಕ ಮಾಡಿದ್ದಾರೆ.
ನೆಮಕಾತಿ ಪತ್ರದಲ್ಲಿ ತಾವು ಬ್ರಾಹ್ಮಣ ಸಮುದಾಯಕ್ಕೆ ನಿಸ್ಪೃಹತೆಯಿಂದ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ (2025-2026) ಸಾಲಿನ ಒಂದು ವರ್ಷದ ಅಥವಾ ಮುಂದಿನ ಆದೇಶದವರೆಗೆ ತಮ್ಮನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯ ರನ್ನಾಗಿ ನೇಮಿಸಿದಾಗಿ ತಿಳಿಸಿದ್ದಾರೆ.
ಮಹಾ ಸಭೆಯನ್ನು ಒಂದು ಸದೃಢ ಹಾಗೂ ಬಲಾಡ್ಯ ಸಂಸ್ಥೆಯನ್ನಾಗಿ ಮಾಡಲು ತಮ್ಮ ಅಮೂಲ್ಯ ಸೇವೆಯನ್ನು ಇಡೀ ರಾಜ್ಯದ ವಿಪ್ರ ಸಮುದಾಯಕ್ಕೆ ನೀಡುವ ಸಂಕಲ್ಪ ಮಾಡಬೇಕೆಂದು ಕೋರುತ್ತೇನೆ. ಮಹಾಸಭೆಯ ಯೋಜನೆಗಳು ಇನ್ನೂ ಹೆಚ್ಚು ವಿಪ್ರರಿಗೆ ದೊರಕುವಂತೆ ಮಾಡಬೇಕೆಂದೂ ಸುಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 