ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ತರಬೇತಿ ಪ್ರಾರಂಭ
Sanjeevini Union begins training for women
ಲೋಕದರ್ಶನ ವರದಿ
ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ತರಬೇತಿ ಪ್ರಾರಂಭ
ಹುಕ್ಕೇರಿ 28: ಕಸವಿಲೇವಾರಿಯನ್ನು ವೈಜ್ಞಾನಿಕವಾಗಿ ವಿಂಗಡಿಸಿ ನಿರ್ವಹಣೆ ಮಾಡುವದು ಇಂದಿನ ಅವಶ್ಯಕತೆ ಆಗಿದೆ. ಮೂಲದಲ್ಲಿಯೇ ತ್ಯಾಜ್ಯವನ್ನು ಬೆರಿ್ಡಸುವದು ಪರಿಸರ ಸಂರಕ್ಷಣೆಗೆ ಮೂಲಾಧಾರ ಎಂದು ಬೆಂಗಳೂರ ಎಂ.ಜಿ.ಆಯ್.ಆರ್.ಇ.ಡಿ, ವೀಕ್ಷಕ ವಿಕ್ರಮ ಕುಲಕರ್ಣಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಎಂ.ಜಿ. ಆಯ್.ಆರ್.ಇ.ಡಿ. ಬೆಂಗಳೂರ, ಜಿಲ್ಲಾ ಪಂಚಾಯತ ಬೆಳಗಾವಿ, ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ ಅವರುಗಳ ಸಂಯುಕ್ತ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯೆರುಗಳಿಗೆ 3 ದಿನಗಳ ಪುನಶ್ಚೇತನ ತರಬೇತಿಯನ್ನು ಜಿಲ್ಲಾ ಪಂಚಾಯತ ಸಂಪನ್ಮೂಲ ಕೇಂದ್ರ, ಮಚ್ಛೆಯಲ್ಲಿ ತರಬೇತಿಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿದಾರ ಸಿದ್ದಪ್ಪ ಹಿತ್ತಲಮನಿ ಸ್ವಾಗತಿಸಿ, ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿ ಮಾ. ಮ. ಗಡಗಲಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 