ಆಯುರ್ವೇದ ಚಿಕಿತ್ಸಾ ಪದ್ಧತಿಯ ಉನ್ನತಿಗೆ ಶ್ರಮಿಸಲು ಸಂಕನೂರ ಕರೆ
ಲೋಕದರ್ಶನ ವರದಿ
ಗದಗ: ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಆಯುಷ್ ಇಲಾಖೆಯು ಏರ್ಪಡಿಸಿದ್ದ ದೀಘರ್ಾಯುಷ್ಯಕ್ಕಾಗಿ ಆಯುರ್ವೆದ ಸೆಮಿನಾರನ್ನು ಉದ್ಘಾಟಿಸಿ ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರವರು ಮಾತನಾಡಿ ಆಯುರ್ವೇದ ಸಂಶೋಧನಾ ಕೇಂದ್ರಗಳು ಸ್ಥಾಪಿತವಾಗಬೇಕು. ಗದಗ ಜಿಲ್ಲೆಯಲ್ಲಿ ಆಯುವರ್ೇದ ಸಂಶೋಧನಾ ಕೇಂದವನ್ನ್ರು ಕಪ್ಪತ್ತಗುಡ್ಡದಲ್ಲಿ ಸ್ಥಾಪಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಈಗಾಗಲೇ ಆಯುವರ್ೇದ ವ್ಯದ್ಯರು ಸಮಸ್ಯೆಗಳನ್ನು ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಗಳನ್ನು ಹಾಕಿ ಸಕರ್ಾರದ ಗಮನ ಸೆಳೆದು ಪರಿಹಿಸಿದ್ದು ಇನ್ನೂಮುಂದೆಯೂ ಆಯುರ್ವೇದ ವೈದ್ಯರ ಏಳಿಗೆಗೆ ಶ್ರಮಿಸುವುದಾಗಿ ಭರವಸೆ ನೀಡಿದರು.ಆಯುವರ್ೇದ ವೈದ್ಯರು ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಸೇವೆ ಸಲ್ಲಿಸಿ ಆಯುರ್ವೇದವನ್ನು ಉನ್ನತಮಟ್ಟಕ್ಕೆ ತರಲು ಪ್ರಯತ್ನಿಸಬೇಕು. ಇದರಿಂದ ಭಾರತೀಯ ವೈದ್ಯ ಪದ್ದತಿಯಾದ ಆಯುರ್ವೇದವು ಸಾರ್ವಜನಿಕರನ್ನು ತಲುಪಲು ಸಾಧ್ಯ ಎಂದು ಕರೆ ನೀಡಿದರು. ಕಾರ್ಯಾಗಾರದಲ್ಲಿ ಗದಗ ಜಿಲ್ಲಾ ಆಯುಷ್ ಇಲಾಖೆ ಹಾಗೂ ಖಾಸಗಿ ವ್ಯದ್ಯರು ಮತ್ತು ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 