ಹನುಮಾನ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
Sankirtana Yatra by Hanuman Maladharis
ಯರಗಟ್ಟಿ 10: ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕರು, ಭಜರಂಗದಳ ಹಾಗೂ ಹನುಮಾನ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಿತು.
ಮಾರುತಿ ದೇವಸ್ಥಾನ ಆವರಣದಿಂದ ಆರಂಭವಾದ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ, ಭಾವಚಿತ್ರದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ದಾರಿಯುದ್ದಕ್ಕೂ ಜಯಘೋಷ ಮೊಳಗಿದವು. ಲೋಕಾಪೂರ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಧರ್ಮ ಜಾಗರಣ ಪ್ರಾಂತ ಸಂಯೋಜಕರಾದ ದೀಲಿಪಜೀ ವರ್ಣೇಕರ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಆನಂದ ನಾಯ್ಕ, ಗೋವಿಂದ ಪೂಜೇರ, ಶಿವನಾಯಕ್ ಬೂದಿಗೊಪ್ಪ, ಮಂಜು ಕೊಪ್ಪದ, ಮಾರುತಿ ಭಜಂತ್ರಿ, ಅಪ್ಪಣ್ಣ ನಾವಿ, ವಿನಾಯಕ ರಾಯರ, ಶ್ರೀಧರ ಗಾಣಗಿ, ವಿಕಾಸ್ ಚಟ್ಟಿ, ಸೋಮನಾಯಕ ಬೂದಿಗೊಪ್ಪ, ಅಜೀತ ಸುರೇಬಾನ, ಪ್ರವೀಣ ಬೆಣ್ಣಿ, ಸಂತೋಷ ವಾಲಿ, ಸಾಗರ ಪಾಳೇಕರ, ಸೋನು ತಲ್ಲೂರ, ವಿಠ್ಠಲ ದಿಡಗನ್ನವರ,ಶಿವು ಬಾರ್ಕಿ, ಸೋಮು ದುಗ್ಗಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 