ಹನುಮಾನ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
Sankirtana Yatra by Hanuman Maladharis
ಯರಗಟ್ಟಿ 10: ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕರು, ಭಜರಂಗದಳ ಹಾಗೂ ಹನುಮಾನ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಿತು.
ಮಾರುತಿ ದೇವಸ್ಥಾನ ಆವರಣದಿಂದ ಆರಂಭವಾದ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ, ಭಾವಚಿತ್ರದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ದಾರಿಯುದ್ದಕ್ಕೂ ಜಯಘೋಷ ಮೊಳಗಿದವು. ಲೋಕಾಪೂರ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಧರ್ಮ ಜಾಗರಣ ಪ್ರಾಂತ ಸಂಯೋಜಕರಾದ ದೀಲಿಪಜೀ ವರ್ಣೇಕರ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಆನಂದ ನಾಯ್ಕ, ಗೋವಿಂದ ಪೂಜೇರ, ಶಿವನಾಯಕ್ ಬೂದಿಗೊಪ್ಪ, ಮಂಜು ಕೊಪ್ಪದ, ಮಾರುತಿ ಭಜಂತ್ರಿ, ಅಪ್ಪಣ್ಣ ನಾವಿ, ವಿನಾಯಕ ರಾಯರ, ಶ್ರೀಧರ ಗಾಣಗಿ, ವಿಕಾಸ್ ಚಟ್ಟಿ, ಸೋಮನಾಯಕ ಬೂದಿಗೊಪ್ಪ, ಅಜೀತ ಸುರೇಬಾನ, ಪ್ರವೀಣ ಬೆಣ್ಣಿ, ಸಂತೋಷ ವಾಲಿ, ಸಾಗರ ಪಾಳೇಕರ, ಸೋನು ತಲ್ಲೂರ, ವಿಠ್ಠಲ ದಿಡಗನ್ನವರ,ಶಿವು ಬಾರ್ಕಿ, ಸೋಮು ದುಗ್ಗಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 