ಸಂಸ್ಕಾರ ಶಿಬಿರ: ಪೂರ್ವಭಾವಿ ಸಭೆ
Sanskar Camp: Preparatory Meeting
ಬೆಳಗಾವಿ 17: ಮುಂಬರುವ ಅ.10 ಮತ್ತು 11 ರಂದು ಗೋಕಾಕ ತಾಲೂಕಿನ ಖಣಗಾಂವ ಗ್ರಾಮದಲ್ಲಿ ಸಂಸ್ಕಾರ ಶಿಬಿರ ನಡೆಸುವ ನಿಮಿತ್ತ ಪೂರ್ವಭಾವಿ ಸಭೆ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿತು.ಸಭೆಯಲ್ಲಿ ಸಂಸ್ಕಾರ ಕಾರ್ಯಕ್ರಮದ ರೂಪರೇಷಗಳನ್ನು ಚರ್ಚಿಸಲಾಯಿತು.
ಬಳಿಕ ಜಿಲ್ಲಾಮಟ್ಟದ ಕ್ರಿಯಾಶೀಲ ಶಿಕ್ಷಕಿ ಪ್ರಶಸ್ತಿ ಪಡೆದ ಹುಕ್ಕೇರಿ ತಾಲೂಕಿನ ಹಂಚನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಸುಜಾತಾ ನಾವಿ ಅವರಿಗೆ ಹಡಪದ ಸಮಾಜದ ಮುಖಂಡರು ಸನ್ಮಾನಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಶಿವಾನಂದ ಹುನ್ನೂರ್, ಉಪಾಧ್ಯಕ್ಷ ರಾಜಕುಮಾರ್ ನಾವಿ, ಸಂತೋಷ್ ನಾವಿ, ಕಾರ್ಯದರ್ಶಿ ಆನಂದ್ ಕುರ್ಲಿ, ಜಿಲ್ಲಾ ಖಜಾಂಚಿ ಸಾತಗೌಡ ನಾವಿ, ರಾಜ್ಯ ಮಾಜಿ ಉಪಾಧ್ಯಕ್ಷರು ಸಂತೋಷ್ ಹಡಪದ್, ಸಮಾಜದ ಗೌರವಾಧ್ಯಕ್ಷ ಸುರೇಶ್ ಹಡಪದ, ನಾಗಪ್ಪ ನಾವಿ, ರವಿ ಕೋರೆ, ಮಲ್ಲೇಶ್ ನಾವಿ, ಶ್ರೀಕಾಂತ್ ನಾವಿ, ಬೆಳಗಾವಿ ಜಿಲ್ಲಾ ಹಾಗೂ ತಾಲೂಕ ಅಧ್ಯಕ್ಷರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 