ಸಂತೋಷ ತಳಕೇರಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನ
Santhosh Talakeri receives the Education Seva Ratna Award
ಜಮಖಂಡಿ 21: ತಾಲೂಕಿನ ಹುನ್ನೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ಪ್ರಾಚಾರ್ಯರು, ಮತ್ತು ಕಸಾಪ ತಾಲೂಕಾ ಅಧ್ಯಕ್ಷ ಸಂತೋಷ ತಳಕೇರಿ ಅವರು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದು ಬೆಂಗಳೂರನಲ್ಲಿ ನಡೆಯುವ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆ ವತಿಯಿಂದ ಸೆ. 24ರಂದು ಜರುಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುದು ಎಂದು ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ಅಧ್ಯಕ್ಷ ಶಶಿಕಾಂತ ತೇರದಾಳ ತಿಳಿಸಿದ್ದಾರೆ.
ತಾಲೂಕಿನ ವಿವಿಧ ಪರ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳು ಹಾಗೂ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆಯ ಪತ್ರಕರ್ತರು ಸಂತೋಷ ತಳಕೇರಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 