ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನೆಪಿನಲ್ಲಿ ಸಸಿ
Sapling in memory of the tree mother, Saalumarada Thimmakka
ಹುಬ್ಬಳ್ಳಿ 17: ಈಚೆಗೆ ಹುಬ್ಬಳ್ಳಿಯ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹುಬ್ಬಳ್ಳಿ ಮತ್ತು ಅರಣ್ಯ ಇಲಾಖೆ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನಪಿಗಾಗಿ ಸಸಿಗಳನ್ನು ನೆಡಲಾಯಿತು. ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಯಮನಪ್ಪ ಕೆ., ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾಣಿ ನ್ಯಾಯಾಧೀಶರಾದ ವಿಶ್ವನಾಥ ಯಮಕನಮರಡಿ, ವಲಯ ಅರಣ್ಯ ಅಧಿಕಾರಿ ಆರ್.ಎಸ್. ಉಪ್ಪಾರ ಅವರು ಸಾಲು ಮರದ ತಿಮ್ಮಕ್ಕನ್ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಕೀಲರು, ನ್ಯಾಯಾಲಯದ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 