ಕೆನರಾ ಬ್ಯಾಂಕ್ನಿಂದ ಸಸಿ ನೆಡುವ ಕಾರ್ಯಕ್ರಮ
Sapling program by Canara Bank
ತಾಳಿಕೋಟಿ 09: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಸೋಮವಾರ ಕೆನರಾ ಬ್ಯಾಂಕ್ ತಾಳಿಕೋಟಿ ಶಾಖೆ ವತಿಯಿಂದ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಯಿತು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲ(ಬಾವೂರ), ಕಾರ್ಯದರ್ಶಿ ಸಚಿನ್ ಎಚ್.ಪಾಟೀಲ, ಆಡಳಿತಾಧಿಕಾರಿ ಕಿರಣ ಎಚ್. ಪಾಟೀಲ, ಕೆನರಾ ಬ್ಯಾಂಕಿನ ಶಾಖಾ ಹಿರಿಯ ವ್ಯವಸ್ಥಾಪಕ ಕಪೀಲ ಡಿ.ಇ.ಓ. ಕುಮಾರ, ವ್ಯವಸ್ಥಾಪಕ ಪ್ರಶಾಂತ ಕುಮಾರ, ಸಹಾಯಕ ವ್ಯವಸ್ಥಾಪಕಿ ನಾಗಲಕ್ಷ್ಮೀದೇವಿ, ಬ್ಯಾಂಕಿನ ಸಿಬ್ಬಂದಿಗಳಾದ ಗುರುರಾಜ ಕಾಜಗಾರ, ಪವನ ಪಾಟೀಲ ಹಾಗೂ ಬಿ.ಪಿಡಿ ಕಾಲೇಜಿನ ಪ್ರಾಚಾರ್ಯ ಶಿವರಾಜ ನಾಯಕ, ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜೆ.ಎಮ್.ಕೊಣ್ಣೂರ, ಸಿಬ್ಬಂದಿಗಳಾದ ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಮ್.ಎಸ್.ರಾಯಗೊಂಡ, ಬಿ.ಪಿ.ಕೊಣ್ಣೂರ, ಎಮ್.ಎಸ್.ಬಿರಾದಾರ, ಎಸ್.ಎಸ್.ಪಾಟೀಲ, ವಾಗೇಶ ಕೊಡಗಾನೂರ, ಪಿ.ಎಚ್.ನಡಹಳ್ಳಿ, ಎ.ಸಿ.ಗುಮಶೆಟ್ಟಿ, ಸಹಾಯಕ ಬಸು ಮುಂತಾದವರು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 