ಸಿಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಬೇಕು
Saplings should be planted and nurtured
ಕಂಪ್ಲಿ 18: ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ ಸಿಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲು ಮುಂದಾಗಬೇಕು ಎಂದು ಗೃಹ ರಕ್ಷಕ ದಳದ ಘಟಕಾಧಿಕಾರಿ ಹೋನ್ನುರವಲಿ ಸಾಬ್ ಹೇಳಿದರು.
ಪಟ್ಟಣದ ಷಾಮೀಯ ಚಂದ ಪ್ರೌಢ ಶಾಲೆ ಮೈದಾನದಲ್ಲಿರುವ ಗೃಹ ರಕ್ಷಕ ದಳದ ಕಚೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೃಹ ರಕ್ಷಕ ದಳದ ವತಿಯಿಂದ ಸಿಸಿ ನಡೆವುದರ ಜೊತೆಗೆ 100 ಸಸಿ ವಿತರಿಸಿದರು ನಂತರ ಮಾತನಾಡಿ ಸಿಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲು ಮುಂದಾಗಬೇಕು ಗಿಡ ಮರಗಳನ್ನು ಕಡಿಯುವುದನ್ನು ನಿಲ್ಲಿಸಿ ಪರಿಸರವನ್ನು ಕಾಪಾಡಬಹುದು ಗಾಳಿ ಮಳೆ ನೀಡುತ್ತವೇ ಅಗತ್ಯ ಸ್ಥಳದಲ್ಲಿ ಮರಗಿಡಳನ್ನು ಬೆಳಸುವತ್ತ ಜಾಗೃತಿರಾಗಬೇಕು ಎಂದರು ಲೀಡರ್ಗಳಾದ ಕೆ.ಸುರೇಶ ಬಿ.ಚಂದ್ರಶೇಖರ್ ಸೇರಿ ಅನೇಕ ಗೃಹ ರಕ್ಷಕ.ದಳದ ಸಿಬ್ಬಂದಿಗಳಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 