ಸಿಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಬೇಕು
Saplings should be planted and nurtured
ಕಂಪ್ಲಿ 18: ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ ಸಿಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲು ಮುಂದಾಗಬೇಕು ಎಂದು ಗೃಹ ರಕ್ಷಕ ದಳದ ಘಟಕಾಧಿಕಾರಿ ಹೋನ್ನುರವಲಿ ಸಾಬ್ ಹೇಳಿದರು.
ಪಟ್ಟಣದ ಷಾಮೀಯ ಚಂದ ಪ್ರೌಢ ಶಾಲೆ ಮೈದಾನದಲ್ಲಿರುವ ಗೃಹ ರಕ್ಷಕ ದಳದ ಕಚೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೃಹ ರಕ್ಷಕ ದಳದ ವತಿಯಿಂದ ಸಿಸಿ ನಡೆವುದರ ಜೊತೆಗೆ 100 ಸಸಿ ವಿತರಿಸಿದರು ನಂತರ ಮಾತನಾಡಿ ಸಿಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲು ಮುಂದಾಗಬೇಕು ಗಿಡ ಮರಗಳನ್ನು ಕಡಿಯುವುದನ್ನು ನಿಲ್ಲಿಸಿ ಪರಿಸರವನ್ನು ಕಾಪಾಡಬಹುದು ಗಾಳಿ ಮಳೆ ನೀಡುತ್ತವೇ ಅಗತ್ಯ ಸ್ಥಳದಲ್ಲಿ ಮರಗಿಡಳನ್ನು ಬೆಳಸುವತ್ತ ಜಾಗೃತಿರಾಗಬೇಕು ಎಂದರು ಲೀಡರ್ಗಳಾದ ಕೆ.ಸುರೇಶ ಬಿ.ಚಂದ್ರಶೇಖರ್ ಸೇರಿ ಅನೇಕ ಗೃಹ ರಕ್ಷಕ.ದಳದ ಸಿಬ್ಬಂದಿಗಳಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 