ಸರ್ದಾರ್ 150 : ಸಾಂಸ್ಕೃತಿಕ ಕಾರ್ಯಕ್ರಮ
Sardar 150 : Cultural programme
ಗದಗ 07: ನಗರದ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ 07-11-2025 ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಸ್ವಯಂಸೇವಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ವ್ಯಕ್ತಿತ್ವ, ಗಟ್ಟಿತನ, ಏಕತೇಯ ಯೋಚನೆ, ಸ್ವಾತಂತ್ಯ್ರಾ ಭಾರತದ ಕುರಿತು ದೇಶ ಭಕ್ತಿ ಗೀತೆ, ನೃತ್ಯ, ವಾದ್ಯ ವಾದನ ಇದೆ ರೀತಿ ವಿವಿಧ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳು ನೆಡೆಸಿದರು ಮತ್ತು ಭಾರತದ ಏಕತೆಯ ಹಲವಾರು ವಿಷಯಗಳ ಕುರಿತು ವರ್ಣಿಸಿದರು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯನಿರ್ವಾಹಕರಾದ ಕುಮಾರಿ. ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ಘಟಕದ ಎಲ್ಲ ತಂಡಗಳ ನಾಯಕ ಮತ್ತು ನಾಯಕಿಯರು ಹಾಗೂ ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂ ಸೇವಕ ಮತ್ತು ಸೇವಕಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 