ಶಶಿ ಥರೂರ್, ನಂದ ಕಿಶೋರ್ ಸೇರಿ 23 ಬರಹಗಾರರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ
ನವದೆಹಲಿ,
ಡಿ 18ಪ್ರಸಿದ್ದ ಇಂಗ್ಲೀಷ್ ಬರಹಗಾರ ಹಾಗೂ ರಾಜಕಾರಣಿ ಶಶಿ ಥರೂರ್,
ಸಾಹಿತಿ ಹಾಗೂ ನಾಟಕಕಾರ ನಂದಕಿಶೋರ್
ಆಚಾರ್ಯ ಸೇರಿದಂತೆ 23 ಸಾಹಿತಿಗಳಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬುಧವಾರ
ನಡೆದ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿದ್ದು, ಈ ಬಾರಿ
ನೇಪಾಳಿ ಭಾಷೆಗೂ ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತಿದೆ.ಜನವರಿ
25ರಂದು ನಡೆಯಲಿರುವ ಸಮಾರಂಭದಲ್ಲಿ
ಪ್ರಶಸ್ತಿ ಪುರಸ್ಕೃತ ಸಾಹಿತಿಗಳಿಗೆ
1 ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದುರಾಜಸ್ಥಾನದ ಬಿಕನೇರ್ ನ
ನಂದ ಕಿಶೋರ್ ಆಚಾರ್ಯ ಅವರ ಕವನ ಸಂಕಲನ
"ಚಿಲ್ತೆ ಹೂ ಅಪ್ನೆ ಕೊ" ಕೃತಿಗೆ ಪ್ರಶಸ್ತಿ ನೀಡಲಾಗಿದೆಶಶಿ ಥರೂರ್ ತಮ್ಮ ಸೃಜನಶೀಲವಲ್ಲದ
ಗದ್ಯ " ಅನ್ ಎರಾ ಆಫ್ ಡಾರ್ಕ್ ನೆಸ್ " ಕೃತಿಗೆ
ಪುರಸ್ಕಾರ ಪಡೆದುಕೊಂಡಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 