ಶಶಿ ಥರೂರ್, ನಂದ ಕಿಶೋರ್ ಸೇರಿ 23 ಬರಹಗಾರರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ
ನವದೆಹಲಿ,
ಡಿ 18ಪ್ರಸಿದ್ದ ಇಂಗ್ಲೀಷ್ ಬರಹಗಾರ ಹಾಗೂ ರಾಜಕಾರಣಿ ಶಶಿ ಥರೂರ್,
ಸಾಹಿತಿ ಹಾಗೂ ನಾಟಕಕಾರ ನಂದಕಿಶೋರ್
ಆಚಾರ್ಯ ಸೇರಿದಂತೆ 23 ಸಾಹಿತಿಗಳಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬುಧವಾರ
ನಡೆದ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿದ್ದು, ಈ ಬಾರಿ
ನೇಪಾಳಿ ಭಾಷೆಗೂ ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತಿದೆ.ಜನವರಿ
25ರಂದು ನಡೆಯಲಿರುವ ಸಮಾರಂಭದಲ್ಲಿ
ಪ್ರಶಸ್ತಿ ಪುರಸ್ಕೃತ ಸಾಹಿತಿಗಳಿಗೆ
1 ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದುರಾಜಸ್ಥಾನದ ಬಿಕನೇರ್ ನ
ನಂದ ಕಿಶೋರ್ ಆಚಾರ್ಯ ಅವರ ಕವನ ಸಂಕಲನ
"ಚಿಲ್ತೆ ಹೂ ಅಪ್ನೆ ಕೊ" ಕೃತಿಗೆ ಪ್ರಶಸ್ತಿ ನೀಡಲಾಗಿದೆಶಶಿ ಥರೂರ್ ತಮ್ಮ ಸೃಜನಶೀಲವಲ್ಲದ
ಗದ್ಯ " ಅನ್ ಎರಾ ಆಫ್ ಡಾರ್ಕ್ ನೆಸ್ " ಕೃತಿಗೆ
ಪುರಸ್ಕಾರ ಪಡೆದುಕೊಂಡಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 