ಶಶಿ ಥರೂರ್, ನಂದ ಕಿಶೋರ್ ಸೇರಿ 23 ಬರಹಗಾರರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ
ನವದೆಹಲಿ,
ಡಿ 18ಪ್ರಸಿದ್ದ ಇಂಗ್ಲೀಷ್ ಬರಹಗಾರ ಹಾಗೂ ರಾಜಕಾರಣಿ ಶಶಿ ಥರೂರ್,
ಸಾಹಿತಿ ಹಾಗೂ ನಾಟಕಕಾರ ನಂದಕಿಶೋರ್
ಆಚಾರ್ಯ ಸೇರಿದಂತೆ 23 ಸಾಹಿತಿಗಳಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬುಧವಾರ
ನಡೆದ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿದ್ದು, ಈ ಬಾರಿ
ನೇಪಾಳಿ ಭಾಷೆಗೂ ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತಿದೆ.ಜನವರಿ
25ರಂದು ನಡೆಯಲಿರುವ ಸಮಾರಂಭದಲ್ಲಿ
ಪ್ರಶಸ್ತಿ ಪುರಸ್ಕೃತ ಸಾಹಿತಿಗಳಿಗೆ
1 ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದುರಾಜಸ್ಥಾನದ ಬಿಕನೇರ್ ನ
ನಂದ ಕಿಶೋರ್ ಆಚಾರ್ಯ ಅವರ ಕವನ ಸಂಕಲನ
"ಚಿಲ್ತೆ ಹೂ ಅಪ್ನೆ ಕೊ" ಕೃತಿಗೆ ಪ್ರಶಸ್ತಿ ನೀಡಲಾಗಿದೆಶಶಿ ಥರೂರ್ ತಮ್ಮ ಸೃಜನಶೀಲವಲ್ಲದ
ಗದ್ಯ " ಅನ್ ಎರಾ ಆಫ್ ಡಾರ್ಕ್ ನೆಸ್ " ಕೃತಿಗೆ
ಪುರಸ್ಕಾರ ಪಡೆದುಕೊಂಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 