ಸತ್ಸಂಗ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 14: ತಾಲೂಕಿನ ಬಂಕಾಪುರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾ ಅಯ್ಯಪ್ಪಸ್ವಾಮಿ ಸೇವಾ ಸಮಾಜದ ಆಶ್ರಯದಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯಿತು.
ಜಿಲ್ಲಾದ್ಯಕ್ಷ ಮಾರುತಿಸ್ವಾಮಿ ಹರಿಹರ, ಜಗದೀಶ ದೊಡ್ಡಗೌಡ್ರ, ರವಿಸ್ವಾಮಿ ಹಾವೇರಿ, ಶಿವಬಸವಸ್ವಾಮಿ, ಗಣೇಶಸ್ವಾಮಿ ಅಕ್ಕಿಆಲೂರ, ಹನುಮಂತಸ್ವಾಮಿ ಕೊಪ್ಪಸಿಕೊಪ್ಪ, ಸಂತೋಷ ಸವಣೂರ, ನಾರಾಯಣ ಕರಿಯಮ್ಮನವರ, ಸದಾಶಿವ ಹಾವೇರಿ, ಮಹೇಶ ಕೊತಂಬ್ರಿ, ಗುಲಾಬಸಿಂಗ್ ಕಲಘಟಗಿ, ಸುರೇಶ ಹರಿಜನ, ಸುರೇಶ ಸಜರ್ಾಪುರ, ರಾಜಶೇಖರ ಕಮ್ಮಾರ, ಮಲ್ಲಿಕಾಜರ್ುನ ಚಕ್ರಸಾಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 