ಮಾಜಾಳಿಯಲ್ಲಿ ಆರ್ಥಿಕ ಸೇರ್ಪಡೆ ಯೋಜನೆಗಳ ಸೆಚುರೇಶನ್ ಅಭಿಯಾನ
Saturation campaign for financial inclusion projects in Majali
ಕಾರವಾರ, ಆ.16 :- ಗ್ರಾಮ ಪಂಚಾಯತ್ ಮಟ್ಟದ ಆರ್ಥಿಕ ಸೇರೆ್ಡ ಯೋಜನೆಗಳ ಸೆಚುರೇಶನ್ ಅಭಿಯಾನವು ಮಾಜಾಳಿ ಗ್ರಾಮ ಪಂಚಾಯತ ನಲ್ಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಕೆನರ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ರೆಡ್ಡಿ ಉದ್ಘಾಟಿಸಿ, ಮಾತನಾಡಿ ಬ್ಯಾಂಕಿನಲ್ಲಿ ಸಿಗುವ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.
ಕೆನರ ಬ್ಯಾಂಕ್ನ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಐಜಚಿಜ ಃಚಿಟಿಞ) ರಾಜಪ್ಪ ಗೌಳಿ ಮಾತನಾಡಿ ಬ್ಯಾಂಕ್ನ ಎಲ್ಲಾ ಅರ್ಹ ಗ್ರಾಹಕರು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (ವಾರ್ಷಿಕ ರೂ.20), ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ವಾರ್ಷಿಕ ರೂ.436), ಮತ್ತು ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸಿಕೊಳ್ಳುವಂತೆ ತಿಳಿಸಿದರು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ನಾಗರಾಜ ಪಿ ಶೇಟ್ ಇವರು ಸೈಬರ್ ವಂಚನೆಗಳ ಬಗ್ಗೆ ಮಾಹಿತಿಯನ್ನು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ರವಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಮಾಜಾಳಿ ಶಾಖೆಯ ವ್ಯವಸ್ಥಾಪಕರು, ಮಾಜಾಳಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 