ಮಾಜಾಳಿಯಲ್ಲಿ ಆರ್ಥಿಕ ಸೇರ್ಪಡೆ ಯೋಜನೆಗಳ ಸೆಚುರೇಶನ್ ಅಭಿಯಾನ
Saturation campaign for financial inclusion projects in Majali
ಕಾರವಾರ, ಆ.16 :- ಗ್ರಾಮ ಪಂಚಾಯತ್ ಮಟ್ಟದ ಆರ್ಥಿಕ ಸೇರೆ್ಡ ಯೋಜನೆಗಳ ಸೆಚುರೇಶನ್ ಅಭಿಯಾನವು ಮಾಜಾಳಿ ಗ್ರಾಮ ಪಂಚಾಯತ ನಲ್ಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಕೆನರ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ರೆಡ್ಡಿ ಉದ್ಘಾಟಿಸಿ, ಮಾತನಾಡಿ ಬ್ಯಾಂಕಿನಲ್ಲಿ ಸಿಗುವ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.
ಕೆನರ ಬ್ಯಾಂಕ್ನ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಐಜಚಿಜ ಃಚಿಟಿಞ) ರಾಜಪ್ಪ ಗೌಳಿ ಮಾತನಾಡಿ ಬ್ಯಾಂಕ್ನ ಎಲ್ಲಾ ಅರ್ಹ ಗ್ರಾಹಕರು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (ವಾರ್ಷಿಕ ರೂ.20), ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (ವಾರ್ಷಿಕ ರೂ.436), ಮತ್ತು ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸಿಕೊಳ್ಳುವಂತೆ ತಿಳಿಸಿದರು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ನಾಗರಾಜ ಪಿ ಶೇಟ್ ಇವರು ಸೈಬರ್ ವಂಚನೆಗಳ ಬಗ್ಗೆ ಮಾಹಿತಿಯನ್ನು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ರವಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಮಾಜಾಳಿ ಶಾಖೆಯ ವ್ಯವಸ್ಥಾಪಕರು, ಮಾಜಾಳಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 