ಶಿಕ್ಷಕರ ಅರ್ಹತಾ ಪರೀಕ್ಷೆ ರದ್ದಿಗೆ 24 ರಂದು ಸತ್ಯಾಗ್ರಹ
Satyagraha on the 24th for the cancellation of the teacher qualification exam
ಶಿಕ್ಷಕರ ಅರ್ಹತಾ ಪರೀಕ್ಷೆ ರದ್ದಿಗೆ 24 ರಂದು ಸತ್ಯಾಗ್ರಹ
ಹಾವೇರಿ 07: ಸೇವಾನಿರತ ಶಿಕ್ಷಕರುಗಳಿಗೆ ಖಿಇಖಿ ಶಿಕ್ಷಕರ ಅರ್ಹತಾ ಪರೀಕ್ಷೆ ನಿಗದಿಗೊಳಿಸಿರುವದನ್ನು ಕೈಬಿಡಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಿ ಇದೇ ನವ್ಹಂಬರ 24 ರಂದು ನವದೆಹಲಿಯ ಜಂತರ ಮಂತರದಲ್ಲಿ ಒಂದು ದಿವಸದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶಿಕ್ಷಕರ ಪೆಡರೇಷನ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದ್ದಾರೆ ರಾಷ್ಟ್ರಮಟ್ಟದ ಈ ಹೋರಾಟದಲ್ಲಿ ಎಲ್ಲ ರಾಜ್ಯಗಳ ಶಿಕ್ಷಕ ಪ್ರತಿನಿಧಿಗಳು ಭಾಗವಹಿಸಲಿದ್ದು ಇದು ಪ್ರಥಮ ಹಂತದ ಹೋರಾಟವಾಗಿದೆ ಖಿಇಖಿ ಸೇವಾನಿರತ ಶಿಕ್ಷಕರುಗಳಿಗೆ ಶಿಕ್ಷಕರ ಆರ್ಹತಾ ಪರೀಕ್ಷೆ ರದ್ದಾಗುವ ವರೆಗೆ ವಿವಿಧ ಹಂತದ ಹೋರಾಟಗಳನ್ನು ಹಂತ ಹಂತವಾಗಿ ಹಮ್ಮಿಕೊಳ್ಳಲು ಅಖಿಲ ಭಾರತ ಶಿಕ್ಷಕರ ಪೆಡರೇಷನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಸಲಾಗಿದೆ ಎಂದು ಗುರಿಕಾರ ತಿಳಿಸಿದ್ದಾರೆ ನವ್ಹಂಬರ್ 24 ರ ಹೋರಾಟ ಪ್ರಥಮ ಹಂತದ ಹೋರಾಟವಾಗಿದೆ ದೇಶದ ಎಲ್ಲ ರಾಜ್ಯಗಳಿಂದ ಶಿಕ್ಷಕ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಗುರಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 