42 ಲಕ್ಷ ಪರಿಹಾರ ನೀಡಿದ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ
ಗಾಂಧಿನಗರ (ಗುಜರಾತ್), ಮಾ 27 ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿ ಪರಿಹಾರ ನಿಧಿ ಮತ್ತು ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 21 ಲಕ್ಷ ರೂಪಾಯಿ ದಾನ ನೀಡುವುದಾಗಿ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಹೇಳಿದೆ.''ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸದಸ್ಯರು ಮತ್ತು ಅಪೆಕ್ಸ್ ಕೌನ್ಸಿಲ್ ಪರವಾಗಿ ಅಧ್ಯಕ್ಷ ಜಯ್ ಶಾ ಮತ್ತು ಕಾರ್ಯದರ್ಶಿ ಹಿಮಾಂಶು ಶಾ ಪ್ರಧಾನಮಂತ್ರಿ ಪರಿಹಾರ ನಿಧಿ ಮತ್ತು ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 21 ಲಕ್ಷ ರೂ. ಘೋಷಿಸಿದ್ದಾರೆ,'' ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಏತನ್ಮಧ್ಯೆ, ಬಿಸಿಸಿಐನ ಮಾಜಿ ಕಾರ್ಯದರ್ಶಿ ನಿರಂಜನ್ ಶಾ, ಸುರಕ್ಷತೆ ದೃಷ್ಟಿಯಿಂದ ಜನರು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 