42 ಲಕ್ಷ ಪರಿಹಾರ ನೀಡಿದ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ
ಗಾಂಧಿನಗರ (ಗುಜರಾತ್), ಮಾ 27 ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿ ಪರಿಹಾರ ನಿಧಿ ಮತ್ತು ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 21 ಲಕ್ಷ ರೂಪಾಯಿ ದಾನ ನೀಡುವುದಾಗಿ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಹೇಳಿದೆ.''ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸದಸ್ಯರು ಮತ್ತು ಅಪೆಕ್ಸ್ ಕೌನ್ಸಿಲ್ ಪರವಾಗಿ ಅಧ್ಯಕ್ಷ ಜಯ್ ಶಾ ಮತ್ತು ಕಾರ್ಯದರ್ಶಿ ಹಿಮಾಂಶು ಶಾ ಪ್ರಧಾನಮಂತ್ರಿ ಪರಿಹಾರ ನಿಧಿ ಮತ್ತು ಗುಜರಾತ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 21 ಲಕ್ಷ ರೂ. ಘೋಷಿಸಿದ್ದಾರೆ,'' ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಏತನ್ಮಧ್ಯೆ, ಬಿಸಿಸಿಐನ ಮಾಜಿ ಕಾರ್ಯದರ್ಶಿ ನಿರಂಜನ್ ಶಾ, ಸುರಕ್ಷತೆ ದೃಷ್ಟಿಯಿಂದ ಜನರು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 