ಪರಿಸರ ಸುಂದರವಾಗಿಡಲು ಗಿಡ ಮರಗಳನ್ನು ಉಳಿಸಿ, ಬೆಳೆಸಿ: ಮುನ್ಯಾಳ
ಲೋಕದರ್ಶನ ವರದಿ
ರಾಯಬಾಗ: ಗಿಡ ಮರಗಳನ್ನು ನಾಶ ಮಾಡದೇ ಅವುಗಳನ್ನು ಸೌಂರಕ್ಷಿಸಿ, ಉಳಿಸಿ, ಬೆಳೆಸಿದರೆ ನಮ್ಮ ಸುತ್ತಮುತ್ತಲಿನ ಪರಿಸರ ಸುಂದರವಾಗಿರುತ್ತದೆ ಎಂದು ಎಸ್ಪಿಎಮ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪಿ.ಬಿ.ಮುನ್ಯಾಳ ಹೇಳಿದರು.
ಶನಿವಾರ ಪಟ್ಟಣ ಹೊರವಲಯದ ಶಿವಾಜಿ ಪಾರ್ಕದಲ್ಲಿ ಸ್ಥಳಿಯ ಎಸ್.ಪಿ.ಮಂಡಳದ ರಾ.ವಿ.ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕ ವಿಶೇಷ ಶಿಬಿರದಲ್ಲಿಯುವ ರೆಡ್ ಕ್ರಾಸ್ ಘಟಕ ಹಾಗೂ ಸ್ಕೌಟ್ಸ್ & ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಲ ಸಂರಕ್ಷಣೆ, ಮಳೆ ನೀರು ಕೊಯ್ಲು ಹಾಗೂ ಪ್ಲಾಸ್ಟಿಕ ನಿಷೇಧ ಕುರಿತುಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾ.ವಿ.ಸಂಯುಕ್ತ ಪ.ಪೂ.ಮಹಾವಿದ್ಯಾಲಯದ ಭೌತಶಾಸ್ತ್ರ ಪ್ರಾಧ್ಯಾಪಕ ಶಂಕರ ಚಂದರಗಿ,ಆರ್.ಎಸ್.ಕಾಂಬಳೆ, ಪಿ.ಎಂ.ಭೆಂಡೆ, ಎ.ಸಿ.ಪಾಟೀಲ, ರವಿ ಬಸನಾಯಿಕ ಸೇರಿದಂತೆ ಎನ್ಎಸ್ಎಸ್ ಶಿಬಿರಾಥರ್ಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 