ಸಂವಿಧಾನ ದಿನದಂದು ಸಂವಿಧಾನ ಬಚಾವೋ ದಿವಸ ಕಾರ್ಯಕ್ರಮ
Save the Constitution Day program
ಹಾವೇರಿ 26: ದಿ. 26ರ ಬೆಳಿಗ್ಗೆ 9 ಗಂಟೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನದಂದು ಸಂವಿಧಾನ ಬಚಾವ ದಿವಸ್ ಕಾರ್ಯಕ್ರಮ ಹಾಗೂ ಸಂವಿಧಾನ ಪೀಠಿಕೆ ಓದುವುದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಒಂದು ಕಾರ್ಯಕ್ರಮಕ್ಕೆ ಜಿಲ್ಲಾ ಅಧ್ಯಕ್ಷರು ಸಂಜೀವ ಕುಮಾರ ನೀರಲಗಿ ರವರು, ಹಾವೇರಿ ನಗರ ಪ್ರಾಧಿಕಾರದ್ ಅಧ್ಯಕ್ಷರು ಎಸ್ ಎಫ್ ಎನ್ ಗಾಜಿಗೌಡ್ರ, ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಮೆಹರವಾಡೆ, ಬ್ಲಾಕ್ ಅಧ್ಯಕ್ಷರು ಎಂ ಎಂ ಮೈದೂರ್, ಹಾವೇರಿ ಶಹರ ಘಟಕದ ಅಧ್ಯಕ್ಷರು ಪ್ರಭಾಗೌಡ್ರ ಭೀಷ್ಟನಗೌಡರ್, ಬಾಬಣ್ಣ ಮೊಮೀನಗರ, ಉಮರ್ ಇನಾದರ್, ನಗರಸಭೆ ಸದಸ್ಯರು, ಮಾಜಿ ಸದ್ಯಸರು, ಸರಕಾರಿ ನಾಮನಿರ್ದೇಶತ ಸದಸ್ಯರು, ಮಹಿಳಾ, ಯುವ, ಹಿರಿಯ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 