ಪಕ್ಷಿಗಳನ್ನು ರಕ್ಷಿಸಿ ಚಟುವಟಿಕೆ
Save the birds activity
ಲೋಕದರ್ಶನ ವರದಿ
ಗದಗ 25: ನಗರದ ಪ್ರತಿಷ್ಠತ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ಪಕ್ಷಿಗಳನ್ನು ರಕ್ಷಿಸಿ ಚಟುವಟಿಕೆಯನ್ನು ಆಯೋಜಿಸಲಾಗಿತ್ತು.
ಎನ್. ಎಸ್. ಎಸ್. ಸ್ವಯಂಸೇವಕರು ಈ ಬೇಸಿಗೆ ದಿನಗಳಲ್ಲಿ ಪಕ್ಷಿಗಳಿಗೆ ಅವಶ್ಯಕವಾಗಿರುವ ಕಾಳುಗಳು ಮತ್ತು ನೀರನ್ನು ಹಾಕಲು ವ್ಯವಸ್ಥೆ ಮಾಡಲಾಯಿತು ಮತ್ತು ಪ್ರತಿದಿನ ಅವುಗಳನ್ನು ಗಮನಿಸಲು ಎನ್. ಎಸ್. ಎಸ್. ಸ್ವಯಂಸೇವಕರಿಗೆ ಸೂಚಿಸಲಾಯಿತು.
ಈ ಚಟುವಟಿಕೆಯಲ್ಲಿ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಪ್ರೋ. ವಾಗೀಶ ಗು.ರೇಶ್ಮಿ, ಎನ್. ಎಸ್. ಎಸ್. ಘಟಕದ ಸಹ - ಕಾರ್ಯಕ್ರಮಾಧಿಕಾರಿ ಪ್ರೋ. ವೀರಣ್ಣ ಬಡಿಗೇರ್ ಎನ್. ಎಸ್. ಎಸ್. ಘಟಕದ ನಾಯಕಿ ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ತಂಡ 10ರ ನಾಯಕ ಕುಮಾರ ಸೋಮಶೇಖರ ಕುರಿ, ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂಸೇವಕರು ಹಾಗೂ ವಿವಿಧ ತಂಡಗಳ ನಾಯಕ - ನಾಯಕಿಯರು ಉಪಸ್ಥಿತರಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 