ಪಕ್ಷಿಗಳನ್ನು ರಕ್ಷಿಸಿ ಚಟುವಟಿಕೆ
Save the birds activity
ಲೋಕದರ್ಶನ ವರದಿ
ಗದಗ 25: ನಗರದ ಪ್ರತಿಷ್ಠತ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ಪಕ್ಷಿಗಳನ್ನು ರಕ್ಷಿಸಿ ಚಟುವಟಿಕೆಯನ್ನು ಆಯೋಜಿಸಲಾಗಿತ್ತು.
ಎನ್. ಎಸ್. ಎಸ್. ಸ್ವಯಂಸೇವಕರು ಈ ಬೇಸಿಗೆ ದಿನಗಳಲ್ಲಿ ಪಕ್ಷಿಗಳಿಗೆ ಅವಶ್ಯಕವಾಗಿರುವ ಕಾಳುಗಳು ಮತ್ತು ನೀರನ್ನು ಹಾಕಲು ವ್ಯವಸ್ಥೆ ಮಾಡಲಾಯಿತು ಮತ್ತು ಪ್ರತಿದಿನ ಅವುಗಳನ್ನು ಗಮನಿಸಲು ಎನ್. ಎಸ್. ಎಸ್. ಸ್ವಯಂಸೇವಕರಿಗೆ ಸೂಚಿಸಲಾಯಿತು.
ಈ ಚಟುವಟಿಕೆಯಲ್ಲಿ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಪ್ರೋ. ವಾಗೀಶ ಗು.ರೇಶ್ಮಿ, ಎನ್. ಎಸ್. ಎಸ್. ಘಟಕದ ಸಹ - ಕಾರ್ಯಕ್ರಮಾಧಿಕಾರಿ ಪ್ರೋ. ವೀರಣ್ಣ ಬಡಿಗೇರ್ ಎನ್. ಎಸ್. ಎಸ್. ಘಟಕದ ನಾಯಕಿ ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ತಂಡ 10ರ ನಾಯಕ ಕುಮಾರ ಸೋಮಶೇಖರ ಕುರಿ, ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂಸೇವಕರು ಹಾಗೂ ವಿವಿಧ ತಂಡಗಳ ನಾಯಕ - ನಾಯಕಿಯರು ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 