ವಿದ್ಯಾರ್ಥಿಗಳಿಂದ ನೆರೆ ಸಂತ್ರಸ್ತ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ
ಲೋಕದರ್ಶನವರದಿ
ಮಹಾಲಿಂಗಪುರ31: ಸ್ಥಳೀಯ ಕೆಎಲ್ಇ ಡಿಪ್ಲೋಮಾ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾಥರ್ಿಗಳು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ನಂದಗಾವ ನೆರೆ ಸಂತ್ರಸ್ತ ಶಾಲೆಗಳಿಗೆ ಭೇಟಿ ನೀಡಿ ಕಿರುಸಹಾಯ ಮಾಡುವ ಮೂಲಕ ಸ್ಪಂದಿಸಿದರು.
ನಂದಗಾವ ಗ್ರಾಮದ ಬಹುತೇಕ ಮನೆಗಳು ಪ್ರವಾಹದ ನೀರಿನಲ್ಲಿ ಮುಳುಗಿದ ಪರಿಣಾಮ ವಿದ್ಯಾರ್ಥಿಗಳು ಸ್ಕೂಲ್ ಬ್ಯಾಗ್ ನೀರುಪಾಲಾಗಿದ್ದವು. ಇದನ್ನು ಮನಗಂಡ ಕೆಎಲ್ಇ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗದ ವಿದ್ಯಾಥರ್ಿಗಳು ಹಾಗೂ ಸಿಬ್ಬಂದಿ ಅಂಥ 45 ಕಡು ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಎಲ್ಲರಿಗೂ ಶಾಲಾ ಬ್ಯಾಗ್ ವಿತರಿಸಿದರು.
ಕಾಲೇಜಿನ ಪ್ರಾಚಾರ್ಯ ಎಸ್.ಐ ಕುಂದಗೋಳ, ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಉಮೇಶ ಹಾದಿಮನಿ, ವಿಭಾಗದ ಸಿಬ್ಬಂದಿ ರಾಚಣ್ಣ ಕಾಳಗಿ, ವಿಶಾಲ ಮೆಟಗುಡ್ಡ, ಪ್ರಕಾಶ ಬಡಿಗೇರ, ಪ್ರವೀಣ ಅವರಾದಿ, ವಿನಯ ಕಮ್ಮಾರ, ಚನ್ನಪ್ಪ ಬಡಿಗೇರ, ಶಂಕರ ಮಾಳಿ, ಮಹಾಲಿಂಗ ಬೆಳ್ಳಿ ಹಾಗೂ ಮೆಕಾನಿಕಲ್ ವಿಭಾಗದ 71 ವಿದ್ಯಾರ್ಥಿಗಳು ಇದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 