ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ಯ ಎತ್ತಿನ ಮೂರ್ತಿ ತಯಾರಿಸಿದ ಶಾಲಾ ವಿದ್ಯಾರ್ಥಿಗಳು
School students make bull idols
ವಿಜಯಪುರ 25: ವಿದ್ಯಾ ವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 25 ಬುಧುವಾರ ದಂದು ಮುಂಜಾನೆ 10 ಘಂಟೆಗೆ " ಮಣ್ಣೆತ್ತಿನ ಅಮಾವಾಸ್ಯೆ" ಅಂಗವಾಗಿ 1ನೇ ವರ್ಗ ದಿಂದ 4 ನೇ ತರಗತಿ ವಿದ್ಯಾರ್ಥಿಗಳು ಮನೆಯಿಂದ ಮಣ್ಣು ತಂದು ಶಾಲೆಯಲ್ಲಿಯೇ ಎಲ್ಲರೂ ಸಂತೋಷ ದಿಠ ಮಣ್ಣಿನಿಂದ ಎತ್ತನ್ನು ತಯಾರಿಸಿ ಮತ್ತು ಹಸುವಿನ ಚಿತ್ರವನ್ನು ಬಿಳಿ ಹಾಳೆಯ ಮೇಲೆ ಚಿತ್ರ ಬಿಡಿಸಿ ಮಕ್ಕಳು ಸಂಭ್ರಮಿಸಿದರು. ಸಿಬ್ಬಂದಿ ಹಾಗೂ ಮುಖ್ಯೋಪಾಧ್ಯಯರು ರಮೇಶ ಕೋಟ್ಯಾಳ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 