ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ಯ ಎತ್ತಿನ ಮೂರ್ತಿ ತಯಾರಿಸಿದ ಶಾಲಾ ವಿದ್ಯಾರ್ಥಿಗಳು
School students make bull idols
ವಿಜಯಪುರ 25: ವಿದ್ಯಾ ವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 25 ಬುಧುವಾರ ದಂದು ಮುಂಜಾನೆ 10 ಘಂಟೆಗೆ " ಮಣ್ಣೆತ್ತಿನ ಅಮಾವಾಸ್ಯೆ" ಅಂಗವಾಗಿ 1ನೇ ವರ್ಗ ದಿಂದ 4 ನೇ ತರಗತಿ ವಿದ್ಯಾರ್ಥಿಗಳು ಮನೆಯಿಂದ ಮಣ್ಣು ತಂದು ಶಾಲೆಯಲ್ಲಿಯೇ ಎಲ್ಲರೂ ಸಂತೋಷ ದಿಠ ಮಣ್ಣಿನಿಂದ ಎತ್ತನ್ನು ತಯಾರಿಸಿ ಮತ್ತು ಹಸುವಿನ ಚಿತ್ರವನ್ನು ಬಿಳಿ ಹಾಳೆಯ ಮೇಲೆ ಚಿತ್ರ ಬಿಡಿಸಿ ಮಕ್ಕಳು ಸಂಭ್ರಮಿಸಿದರು. ಸಿಬ್ಬಂದಿ ಹಾಗೂ ಮುಖ್ಯೋಪಾಧ್ಯಯರು ರಮೇಶ ಕೋಟ್ಯಾಳ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 