ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ಯ ಎತ್ತಿನ ಮೂರ್ತಿ ತಯಾರಿಸಿದ ಶಾಲಾ ವಿದ್ಯಾರ್ಥಿಗಳು
School students make bull idols
ವಿಜಯಪುರ 25: ವಿದ್ಯಾ ವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 25 ಬುಧುವಾರ ದಂದು ಮುಂಜಾನೆ 10 ಘಂಟೆಗೆ " ಮಣ್ಣೆತ್ತಿನ ಅಮಾವಾಸ್ಯೆ" ಅಂಗವಾಗಿ 1ನೇ ವರ್ಗ ದಿಂದ 4 ನೇ ತರಗತಿ ವಿದ್ಯಾರ್ಥಿಗಳು ಮನೆಯಿಂದ ಮಣ್ಣು ತಂದು ಶಾಲೆಯಲ್ಲಿಯೇ ಎಲ್ಲರೂ ಸಂತೋಷ ದಿಠ ಮಣ್ಣಿನಿಂದ ಎತ್ತನ್ನು ತಯಾರಿಸಿ ಮತ್ತು ಹಸುವಿನ ಚಿತ್ರವನ್ನು ಬಿಳಿ ಹಾಳೆಯ ಮೇಲೆ ಚಿತ್ರ ಬಿಡಿಸಿ ಮಕ್ಕಳು ಸಂಭ್ರಮಿಸಿದರು. ಸಿಬ್ಬಂದಿ ಹಾಗೂ ಮುಖ್ಯೋಪಾಧ್ಯಯರು ರಮೇಶ ಕೋಟ್ಯಾಳ ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 