ರಸ್ತೆ ಮಧ್ಯ ಬಂದು ಬಿದ್ದ ಬಸ್: ಬಸ್ ತಳ್ಳುತ್ತಿರುವ ಶಾಲಾ ವಿದ್ಯಾರ್ಥಿಗಳು
School students pushing the bus
ರಾಯಬಾಗ 30: ಪಟ್ಟಣದ ಮಹಾವೀರ ಶಾಲೆ ಹತ್ತಿರ ಕೆ.ಎಸ್.ಆರಿ್ಟ.ಸಿ ಬಸ್ ಖೋಟಾ ಆಗಿ ರಸ್ತೆ ಮಧ್ಯ ಬಂದ ಬಿದ್ದಿದ್ದರಿಂದ ಬಸ್ ನಲ್ಲಿದ್ದ ಶಾಲೆ ವಿದ್ಯಾರ್ಥಿಗಳು ಬಸ್ ತಳ್ಳುತ್ತಿರುವುದು. ಚಿಕ್ಕೋಡಿ ಸಾರಿಗೆ ಘಟಕಕ್ಕೆ ಸೇರಿದ್ದು, ರಾಯಬಾಗ ಪಟ್ಟಣಕ್ಕೆ ಹಳೆಯ ಗುಜರಿಗೆ ಸೇರುವಂತಹ ಬಸ್ ಗಳನ್ನು ಓಡಿಸುವದರಿಂದ ಇವು ಸಾಕಷ್ಟು ಸಲ ಮಾರ್ಗ ಮಧ್ಯದಲ್ಲಿ ಕೆಟ್ಟ ನಿಲ್ಲುವ ಪ್ರಸಂಗ ನಡೆದಿವೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 