ರಸ್ತೆ ಮಧ್ಯ ಬಂದು ಬಿದ್ದ ಬಸ್: ಬಸ್ ತಳ್ಳುತ್ತಿರುವ ಶಾಲಾ ವಿದ್ಯಾರ್ಥಿಗಳು
School students pushing the bus
ರಾಯಬಾಗ 30: ಪಟ್ಟಣದ ಮಹಾವೀರ ಶಾಲೆ ಹತ್ತಿರ ಕೆ.ಎಸ್.ಆರಿ್ಟ.ಸಿ ಬಸ್ ಖೋಟಾ ಆಗಿ ರಸ್ತೆ ಮಧ್ಯ ಬಂದ ಬಿದ್ದಿದ್ದರಿಂದ ಬಸ್ ನಲ್ಲಿದ್ದ ಶಾಲೆ ವಿದ್ಯಾರ್ಥಿಗಳು ಬಸ್ ತಳ್ಳುತ್ತಿರುವುದು. ಚಿಕ್ಕೋಡಿ ಸಾರಿಗೆ ಘಟಕಕ್ಕೆ ಸೇರಿದ್ದು, ರಾಯಬಾಗ ಪಟ್ಟಣಕ್ಕೆ ಹಳೆಯ ಗುಜರಿಗೆ ಸೇರುವಂತಹ ಬಸ್ ಗಳನ್ನು ಓಡಿಸುವದರಿಂದ ಇವು ಸಾಕಷ್ಟು ಸಲ ಮಾರ್ಗ ಮಧ್ಯದಲ್ಲಿ ಕೆಟ್ಟ ನಿಲ್ಲುವ ಪ್ರಸಂಗ ನಡೆದಿವೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 