ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ
Science exhibition to foster a scientific temper among students
ರಾಯಬಾಗ 27 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಾಯ ಮಾಡುತ್ತವೆ ಎಂದು ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು. ಶನಿವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮ ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಹಮ್ಮಿಕೊಂಡಿದ್ದ ಪಠ್ಯಾಧಾರಿತ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. 43 ವಿದ್ಯಾರ್ಥಿಗಳು ಸ್ವತಃ ತಾವು ತಯಾರಿಸಿದ ವಸ್ತುಗಳನ್ನು ವಿವರಣೆ ನೀಡುತ್ತ ಪ್ರದರ್ಶನ ಮಾಡಿದ್ದರು. ಮುಖ್ಯಾಧ್ಯಾಪಕ ಅರುಣ ಸಲಗರೆ, ವಿಜ್ಞಾನ ಶಿಕ್ಷಕ ವಿ.ಡಿ. ಗುರವ, ಕೆ.ಬಿ.ಕಾಂಬಳೆ, ಡಿ.ಆರ್.ಬೆಂಡೆ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 