ಕೊರೊನಾ ನಿಯಂತ್ರಣಕ್ಕೆ ಎರಡನೇ ಹಂತದ ಸಭೆ
ಬಳ್ಳಾರಿ೨೫ : ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಎರಡನೇ ಹಂತದ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ನೇತೃತ್ವದಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಶಾಸಕರು, ಲೋಕಸಭಾ ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಪ್ರಸ್ತುತ ಸ್ಥಿತಿಗತಿಳ ಬೆಳವಣಿಗೆ ಕುರಿತು ಚಚರ್ಿಸಲಾಯಿತು.
ಶಾಸಕರಾದ ಸೋಮಶೇಖರರೆಡ್ಡಿ, ಬಿ. ನಾಗೇಂದ್ರ, ಎಂ. ಎಸ್. ಸೋಮಲಿಂಗಪ್ಪ, ಎಂಎಲ್ಸಿ ಅಲ್ಲಂ ವೀರಭದ್ರಪ್ಪ, ಬಳ್ಳಾರಿ ಲೋಕಸಭಾ ಸದಸ್ಯರಾದ ವೈ. ದೇವೇಂದ್ರಪ್ಪ, ಕೊಪ್ಪಳ ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಜಿಲ್ಲಾ ಪಂಚಾಯಿತಿ ಸಿಇಒ ಕೆ. ನಿತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಕೆ. ಬಾಬಾ ಭಾಗಿಯಾಗಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 