ತಾಲೂಕ ಸಂಚಾಲಕರಾಗಿ ಮಾರುತಿ ಆಯ್ಕೆ
ಹುನಗುಂದ30: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ತಾಲೂಕ ಸಂಚಾಲಕರಾಗಿ ಮಾರುತಿ ಭಾವಿಕಟ್ಟಿ ಆಯ್ಕೆಗೊಂಡಿದ್ದಾರೆ. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಿತಿಯ ಪದಾಧಿಕಾರಿಗಳ ನೇಮಕವನ್ನು ಜಿಲ್ಲಾ ಸಂಚಾಲಕರಾದ ಹನಮಂತ ಸಂ.ಚಿಮ್ಮಲಗಿ ಜಿಲ್ಲಾ ಖಜಾಂಚಿ ಸಂಗಣ್ಣ ಮಡ್ಡಿಯವರ ನೇತೃತ್ವದಲ್ಲಿ ಮಾಡಲಾಯಿತು.
ಸಭೆಯಲ್ಲಿ ಹುನಗುಂದ ತಾಲೂಕು ತಾಲೂಕು ಸಂಘಟನಾ ಸಂಚಾಲಕರಾಗಿ ಪರಸಪ್ಪ ಕುಣಬೆಂಚಿ, ರವಿ ಮಸ್ಕಿ, ಬಾಲಾಜಿ ಭಜಂತ್ರಿ, ಮರುಳಸಿದ್ದಪ್ಪ ಮಾದರ, ರವಿ ಮಸ್ತಿ , ಮತ್ತು ತಾಲೂಕು ಖಚಾಂಚಿಯಾಗಿ ಮನೋಹರ ಮೂಕಿ, ನಗರ ಸಂಚಾಲಕರಾಗಿ ರಾಘು ಬಿಸನಾಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಘಟಕಗಳಲ್ಲಿ ಶಾಖೆಯನ್ನು ಮಾಡಿ ಸಂಘಟನೆ ಬಲವನ್ನು ತುಂಬುತ್ತೇವೆ ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 